ವಿಧಾನ ಪರಿಷತ್ ಕಾಂಗ್ರೆಸ್ ಸದಸ್ಯ ಸಿ.ಎಂ ಇಬ್ರಾಹಿಂ, ‘ಅದು ಭಾವನಾತ್ಮಕ ಕಣ್ಣೀರು. ಮುಂದೆ ಜಾಗ ಖಾಲಿ ಮಾಡುವ ಸೂಚನೆ. ಅಧಿಕಾರ ಶಾಶ್ವತವಲ್ಲ ಎಂದು ಹೇಳುತ್ತಾರೆ. ಜೀವನವೇ ಶಾಶ್ವತವಲ್ಲ, ಕುರ್ಚಿ ಯಾವಾಗ ಶಾಶ್ವತ? ಅದನ್ನು ನೋಡಿ ಬಸವ ಕೃಪಾದವರು ಬಸವಕೃಪಾದಲ್ಲೇ ಇರಿ. ಕೇಶವ ಕೃಪ ನಂಬಿಹೋದರೆ ಅಲ್ಲೂ ಇಲ್ಲ ಇಲ್ಲೂ ಇಲ್ಲ’ ಎಂದರು.