ಬೆಂಗಳೂರು: ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಸಂಗ್ರಹಣ ಕೇಂದ್ರಗಳಲ್ಲಿ ಶಾಸಕರು ಎದುರಿಸುತ್ತಿರುವ ಸಮಸ್ಯೆಗಳನ್ನು ನಿವಾರಿಸಬೇಕು, ಭದ್ರತಾ ಸಿಬ್ಬಂದಿ ಒದಗಿಸುವಾಗ ತಾರತಮ್ಯ ನಿವಾರಿಸಬೇಕು, ಶಾಸಕರಿಗೆ ಗೌರವ ಕೊಡುವ ಶಿಷ್ಟಾಚಾರ ಪಾಲಿಸುವ ಬಗ್ಗೆ ಸ್ಥಳೀಯ ಮಟ್ಟದಲ್ಲಿ ಕಾರ್ಯನಿರ್ವಹಿಸುವ ಎಲ್ಲ ಅಧಿಕಾರಿಗಳಿಗೂ ತರಬೇತಿ ಕೊಡಬೇಕು. . .