ಶಾಸಕರಾದ ಬಿ.ಎಸ್.ಯಡಿಯೂರಪ್ಪ, ಕಾಂಗ್ರೆಸ್ನ ಕೆ.ಆರ್.ರಮೇಶ್ಕುಮಾರ್, ಜೆಡಿಎಸ್ನ ಬಂಡೆಪ್ಪ ಕಾಶೆಂಪೂರ, ಕೆ.ಎಂ.ಶಿವಲಿಂಗೇಗೌಡ ಅವರು ಎಂದಿನ ಉತ್ಸಾಹದಲ್ಲೇ ಬೆಳಗ್ಗಿನಿಂದ ಸಂಜೆಯವರೆಗೆ ಕಲಾಪದಲ್ಲಿ ಭಾಗವಹಿಸಿದ್ದರು. ಜೆಡಿಎಸ್ನ ಶಾಸಕರಾದ ಎಚ್.ಡಿ.ಕುಮಾರಸ್ವಾಮಿ, ಎಚ್.ಡಿ.ರೇವಣ್ಣ ಅವರು ಬಂದಿರಲಿಲ್ಲ. ಕಳೆದ ಅಧಿವೇಶನ ಪೂರ್ತಿ ಗೈರಾಗಿದ್ದ ಉಪಸಭಾಧ್ಯಕ್ಷ ಆನಂದ ಮಾಮನಿ ಕಲಾಪದಲ್ಲಿ ಹಾಜರಾಗಿದ್ದರು.