ಪ್ರತಿಭಟನೆಯಲ್ಲಿ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್, ಜೆಡಿಎಸ್ ಜಿಲ್ಲಾ ಅಧ್ಯಕ್ಷ ಕೆ.ಎಂ.ಬಿ.ಗಣೇಶ್, ಮುಖಂಡರಾದ ತನ್ನೀರ ಮೈನಾ, ಚುಮ್ಮಿ ದೇವಯ್ಯ, ನೆರವಂಡ ಉಮೇಶ್, ಎಸ್ಡಿಪಿಐ ಮುಖಂಡ ಅಮೀನ್ ಮೊಹಿಸಿನ್, ಲೀಲಾ ಶೇಷಮ್ಮ, ಅಬ್ದುಲ್ ರಜಾಕ್, ಮೀನಾಜ್ ಪ್ರವೀಣ್ ಮೊದಲಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.