ನಿಷ್ಠುರ ತನಿಖೆ: ‘ಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಯಾವ ಯಾವ ದೂರು ಬರುತ್ತದೆ ಎಲ್ಲವನ್ನೂ ಪರಿಗಣಿಸುತ್ತೇವೆ. ದಾಖಲೆಗಳನ್ನು ಪರಿಶೀಲಿಸಿ, ಅದನ್ನೂ ತನಿಖೆ ಮಾಡುತ್ತೇವೆ.ಮುಕ್ತವಾದ, ನಿಷ್ಪಕ್ಷಪಾತವಾದ, ನಿಷ್ಠುರವಾದ ತನಿಖೆ ಆಗಬೇಕು ಎನ್ನುವುದು ಸರ್ಕಾರ ನಿಲುವು. ಹಲವು ಅಧಿಕಾರಗಳ ಸಮೇತ ಕಾರ್ಯಾಚರಣೆ ಮಾಡುತ್ತಿದ್ದೇವೆ‘ ಎಂದರು.