ಪ್ರಕೋಷ್ಠಗಳ ರಾಜ್ಯ ಸಹ ಸಂಯೋಜಕ– ಜಯತೀರ್ಥ ಕಟ್ಟಿ, ಕಾನೂನು ಪ್ರಕೋಷ್ಠ ರಾಜ್ಯ ಸಂಚಾಲಕ– ಎಚ್.ಯೋಗೇಂದ್ರ, ಕಾನೂನು ಪ್ರಕೋಷ್ಠದ ಸಹ ಸಂಚಾಲಕ– ವಿನೋದ್ ಪಾಟೀಲ, ಮೀನುಗಾರರ ಪ್ರಕೋಷ್ಠ ರಾಜ್ಯ ಸಂಚಾಲಕ– ಗೋವಿಂದ ಬಾಂಡೇಕರ, ಮೀನುಗಾರರ ಪ್ರಕೋಷ್ಠ ಸಹ ಸಂಚಾಲಕ– ನಾಗಪ್ಪ ಅಂಬಿ, ಫಲಾನುಭವಿಗಳ ಪ್ರಕೋಷ್ಠ, ರಾಜ್ಯ ಸಂಚಾಲಕ– ಬಸವರಾಜ ಮತ್ತಿಮೋಡ.