ಸಂಪುಟ ವಿಸ್ತರಣೆಯಲ್ಲಿ ಪಕ್ಷನಿಷ್ಠ ಶಾಸಕರು ಮತ್ತು ಯುವಕರಿಗೆ ಅನ್ಯಾಯವಾಗಿದೆ ಎಂದು ಶಾಸಕ ಅರವಿಂದ ಬೆಲ್ಲದ್ ಆರೋಪಿಸಿದರು.
"ವಿಚಾರಕ್ಕೆ ಬದ್ಧತೆ ಮತ್ತು ಪಕ್ಷಕ್ಕೆ ನಿಷ್ಟೆ ಇದು ದೌರ್ಬಲ್ಯ ಅಲ್ಲ" - ಅಭಯ ಪಾಟೀಲ, ಶಾಸಕರು, ಬೆಳಗಾವಿ ದಕ್ಷಿಣ
ಏಳು ಮಂದಿ ನೂತನ ಸಚಿವರಿಗೆ ಪ್ರಮಾಣ ವಚನ ಬೋಧಿಸಿದ ರಾಜ್ಯಪಾಲ ವಜುಭಾಯಿ ವಾಲಾ. ದೇವರು ಮತ್ತು ರೈತರ ಹೆಸರಿನಲ್ಲಿ ಪ್ರಮಾಣ ವಚನ.
ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಉಮೇಶ್ ಕತ್ತಿ, ಅರವಿಂದ ಲಿಂಬಾವಳಿ ಹಾಗೂ ಮುರುಗೇಶ್ ನಿರಾಣಿ.
1. ಉಮೇಶ್ ಕತ್ತಿ
2. ಎಸ್. ಅಂಗಾರ
3. ಸಿ.ಪಿ. ಯೋಗೀಶ್ವರ್
4. ಅರವಿಂದ ಲಿಂಬಾವಳಿ
5. ಎಂಟಿಬಿ ನಾಗರಾಜ್
6. ಆರ್. ಶಂಕರ್
7. ಮುರುಗೇಶ್ ನಿರಾಣಿ