‘ಡಿಕೆಶಿ ಅವರೇ, ನೀವು ಕೂಡಾ ಸಿದ್ದರಾಮಯ್ಯ ಜಾಡಿನಲ್ಲಿ ಹೆಜ್ಜೆ ಹಾಕುತ್ತಿದ್ದೀರಾ? ಹಿಂದೂ ದೇವ- ದೇವತೆ, ರಾಮಾಯಣಕ್ಕೆ ಅಪಮಾನ ಮಾಡಿದ ಶೈಲಜಾ ಅಮರನಾಥ್ಗೆ ಆಶ್ರಯ ನೀಡುವ ಮೂಲಕ ನಿಮ್ಮ ಅಂತರಾಳದಲ್ಲಿ ಇರುವ ಹಿಂದು ವಿರೋಧಿ ನೀತಿಯನ್ನು ಈಗ ಬಹಿರಂಗಪಡಿಸಿದ್ದೀರಿ. ಸಿದ್ದರಾಮಯ್ಯ ಒಬ್ಬ ಹಿಂದು ವಿರೋಧಿ. ನೀವೂ ಅವರಂತೆಯೇ? ಎಂದು ಬಿಜೆಪಿ ಪ್ರಶ್ನಿಸಿದೆ.