ರಾಜ್ಯದಲ್ಲಿ ಚುನಾವಣೆಗೆ ಇನ್ನೂ ಎರಡು ವರ್ಷವಿದೆ. ಆದರೆ ಈಗಲೇ ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಹುದ್ದೆಗೆ ಸ್ಪರ್ಧೆ ನಡೆದಿದೆ. ಸಿ.ಎಂ. ಹುದ್ದೆಗೆ ಸಂಗೀತ ಖುರ್ಚಿ ಆಟ ಜೋರಾಗಿ ನಡೆದಿದೆ. ಸಿದ್ದರಾಮಯ್ಯ ರಾಜ್ಯದ ಜನರಿಗೆ ಬಹುದೊಡ್ಡ ವಂಚನೆ ಮಾಡಿದ್ದಾರೆ ಮೊದಲು ಅಹಿಂದದ ಹೆಸರು ಹೇಳಿ ಸಿ.ಎಂ. ಆದರು. ನಂತರ ಆ ಸಮುದಾಯವನ್ನು ಮರೆತುಬಿಟ್ಟರು ಎಂದು ಕಟೀಲ್ ಟೀಕಿಸಿದರು.