ಭಾರತವನ್ನು ಒಳಗಿನಿಂದಲೇ ಟೊಳ್ಳುಗೊಳಿಸಿ ದೇಶ ಒಡೆಯಲು @INCIndia ಯತ್ನಿಸುತ್ತಿದೆ. ಈ ದುರುದ್ದೇಶಕ್ಕಾಗಿ ಸೊರೋಸ್ನಂತಹ ದುಶ್ಶಕ್ತಿಗಳೊಂದಿಗೆ ಸೇರಿ @RahulGandhi ಅವರು ವಿದೇಶೀ ಕೈಗೊಂಬೆ ಆಗಿದ್ದಾರೆ. ಇನ್ನು ಕಾಂಗ್ರೆಸ್ ಕೇವಲ ರಾಜಕೀಯ ಪಕ್ಷವಾಗಷ್ಟೇ ಉಳಿದಿಲ್ಲ, ಬದಲಾಗಿ ಟುಕ್ಡೆ ಟುಕ್ಡೆ ಗ್ಯಾಂಗ್ನ ಲೀಡರ್ ಆಗಿದೆ. #BJPYeBharavasepic.twitter.com/ybW7HV0ueV
ಲೂಟಿಗಾಗಿ ರಾಜ್ಯವನ್ನು ಎಟಿಎಂ ಮಷಿನ್ ಮಾಡಿಕೊಳ್ಳಲು ಆಗಮಿಸಿರುವ @RahulGandhiಯವರೇ, ಸುಳ್ಳು ಪುಕ್ಸಟ್ಟೆ ಗ್ಯಾರಂಟಿಗಳನ್ನು ಕೊಟ್ಟು ಹಿಮಾಚಲ ಪ್ರದೇಶ, ಛತ್ತೀಸ್ಗಢ, ರಾಜಸ್ಥಾನದ ಜನರನ್ನು ವಂಚಿಸಿರುವುದು ಕರ್ನಾಟಕದ ಜನತೆಗೆ ತಿಳಿದಿದೆ ಎನ್ನುವುದು ನಿಮ್ಮ ಗಮನದಲ್ಲಿರಲಿ.#VideshiKaiGombe 3/4