ಡಿಕೆಶಿ ಮತ್ತು ಸಿದ್ದರಾಮಯ್ಯ ನಡುವಿನ ಕಲಹ ಯಾವ ಹಂತಕ್ಕೆ ತಲುಪಿದೆ ಎಂದರೆ ಇವರಿಂದಾಗಿ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನವೂ ಎಐಸಿಸಿ ರಾಷ್ಟ್ರೀಯ ಅಧಕ್ಷ ಸ್ಥಾನದಂತೆ ಚಂಚಲವಾಗಿದೆ.
ಇಬ್ಬರು ಆಕಾಂಕ್ಷಿಗಳು ಇಬ್ಬರು ನಾಯಕರ ಹಿಂದೆ ಜೋತು ಬಿದ್ದಿದ್ದಾರೆ. ಆ ಇಬ್ಬರು ನಾಯಕರು ತಮ್ಮ ಪ್ರತಿಷ್ಠೆಯನ್ನು ಪಣಕ್ಕಿಟ್ಟಿದ್ದಾರೆ.#DKSvsSiddu