ಬೆಂಗಳೂರು: ಮೈಸೂರು, ಮಂಗಳೂರು, ಹುಬ್ಬಳ್ಳಿಯಲ್ಲಿ ಸ್ಟಾರ್ಟ್ಅಪ್ಗಳಿಗೆ ಪ್ರೋತ್ಸಾಹ ನೀಡಲು ತಲಾ 20 ಕೋಟಿ ರೂ. ವೆಚ್ಚದಲ್ಲಿ 'ಬಿಯಾಂಡ್ ಬೆಂಗಳೂರು ಕ್ಲಸ್ಟರ್ ಸೀಡ್ ಫಂಡ್ ಫಾರ್ ಸ್ಟಾರ್ಟಪ್ಸ್' ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
ವಿಧಾನಸಭೆಯಲ್ಲಿ ಶುಕ್ರವಾರ ಚೊಚ್ಚಲ ಬಜೆಟ್ ಮಂಡಿಸಿದ ಬೊಮ್ಮಾಯಿ, ಇದಕ್ಕಾಗಿ ಪ್ರಸಕ್ತ ಸಾಲಿನಲ್ಲಿ 12 ಕೋಟಿ ರೂ. ಅನುದಾನ ಒದಗಿಸಲಾಗುವುದು ಎಂದು ತಿಳಿಸಿದ್ದಾರೆ.
ಬೆಂಗಳೂರಿನಾಚೆ ಸ್ಟಾರ್ಟ್ಅಪ್ಗಳಿಗೆ ಉತ್ತೇಜಿಸುವ ಗುರಿ ಹೊಂದಲಾಗಿದೆ. ಮೈಸೂರು, ಮಂಗಳೂರು ಮತ್ತು ಹುಬ್ಬಳ್ಳಿಯಲ್ಲಿ ಕರ್ನಾಟಕ ಡಿಜಿಟಲ್ ಎಕನಾಮಿ ಮಿಷನ್ನಿಂದ ನಿರ್ವಹಿಸಲಾಗುವ ಕ್ಲಸ್ಟರ್ಗೆ 20 ಕೋಟಿ ರೂ.ಗಳಂತೆ 'ಬಿಯಾಂಡ್ ಬೆಂಗಳೂರು ಕ್ಲಸ್ಟರ್ ಸೀಡ್ ಫಂಡ್ ಫಾರ್ ಸ್ಟಾರ್ಟಪ್ಸ್' ಸ್ಥಾಪಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
55,657 ಕೋಟಿ ರೂ. ಅನುದಾನ:
ರಾಜ್ಯದ ಆರ್ಥಿಕ ಅಭಿವೃದ್ಧಿಗೆ ಉತ್ತೇಜನ ನೀಡುವ ಉದ್ದೇಶಕ್ಕಾಗಿ 2022-23ನೇ ಸಾಲಿನಲ್ಲಿ ಒಟ್ಟಾರೆ 55,657 ಕೋಟಿ ರೂ. ಅನುದಾನ ಒದಗಿಸಲಾಗಿದೆ.
ಇವನ್ನೂ ಓದಿ:
Karnataka Budget: ಬೊಮ್ಮಾಯಿ ಬಜೆಟ್ನಲ್ಲಿ ಏನೇನಿದೆ? ಇಲ್ಲಿವೆ ಮುಖ್ಯಾಂಶಗಳು
ರಾಜ್ಯ ಬಜೆಟ್: ನವ ಭಾರತಕ್ಕಾಗಿ ನವಕರ್ನಾಟಕ: ರಾಜ್ಯ ಅಭಿವೃದ್ಧಿಗೆ ಪಂಚಸೂತ್ರಗಳು
ಕರ್ನಾಟಕ ಬಜೆಟ್–2022 | ನೀರಾವರಿಗೆ ಆದ್ಯತೆ; ಎತ್ತಿನಹೊಳೆ ಯೋಜನೆಗೆ 3 ಸಾವಿರ ಕೋಟಿ
Karnataka Budget: ಮೇಕೆದಾಟು ಯೋಜನೆಗೆ ₹1,000 ಕೋಟಿ ಮೀಸಲು–ಬೊಮ್ಮಾಯಿ
Karnataka Budget 2022: ಬೆಂಗಳೂರಿಗೆ ಏನೇನು?
ಬೊಮ್ಮಾಯಿ ಬಜೆಟ್: ಕೃಷಿ ಕ್ಷೇತ್ರಕ್ಕೇನು ಕೊಡುಗೆ? ಇಲ್ಲಿದೆ ವಿವರ
ಕರ್ನಾಟಕ ಬಜೆಟ್–2022: ಯಾವ ವಲಯಕ್ಕೆ ಎಷ್ಟು ಅನುದಾನ?
Karnataka Budget: ಯಕ್ಷಗಾನ ಸಮ್ಮೇಳನ, ಕಾಸರಗೋಡು, ಗೋವಾದಲ್ಲಿ ಕನ್ನಡ ಭವನ ಘೋಷಣೆ
Karnataka Budget: ಆರೋಗ್ಯ ಕ್ಷೇತ್ರಕ್ಕೆ ಸಿಕ್ಕಿದ್ದೇನು?
ಬಜೆಟ್ ಪ್ರತಿ ಹಿಡಿದು ಮಿಂಚಿದ ಸಿಎಂ ಬೊಮ್ಮಾಯಿ
ಕರ್ನಾಟಕ ಬಜೆಟ್–2022: ತೆರಿಗೆ ದರದಲ್ಲಿ ಯಥಾಸ್ಥಿತಿ –ಸಿಎಂ ಬೊಮ್ಮಾಯಿ
ಅಂಗನವಾಡಿ ಕಾರ್ಯಕರ್ತೆಯರಿಗೆ ಕೊಡುಗೆ; ಸೇವೆ ಆಧಾರದಲ್ಲಿ ಗೌರವಧನ ಹೆಚ್ಚಳ
ಚೆನ್ನೈ-ಬೆಂಗಳೂರು-ಮೈಸೂರು ಹೈಸ್ಪೀಡ್ ರೈಲು; ಕೇಂದ್ರದೊಂದಿಗೆ ಸಹಯೋಗ: ಬೊಮ್ಮಾಯಿ
ಬೊಮ್ಮಾಯಿ ಬಜೆಟ್ 2022: ದೇವಾಲಯಗಳಿಗೆ ಸ್ವಾಯತ್ತತೆ, ತಸ್ತೀಕ್ ಮೊತ್ತ ಹೆಚ್ಚಳ
ರಾಜ್ಯದ ಪ್ರಮುಖ ನಗರಗಳಲ್ಲಿ 'ನಮ್ಮ ಕ್ಲಿನಿಕ್' ಸ್ಥಾಪನೆ: ಸಿಎಂ ಬೊಮ್ಮಾಯಿ
ಬೊಮ್ಮಾಯಿ ಬಜೆಟ್: ರೇಷ್ಮೆ, ಪಶುಸಂಗೋಪನೆ ಕ್ಷೇತ್ರಗಳಿಗೇನು ಕೊಡುಗೆ?
ರಾಜ್ಯ ಬಜೆಟ್: ಅತಿಥಿ ಉಪನ್ಯಾಸಕರ ವೇತನ ಹೆಚ್ಚಳ; ಹೊಸ 7 ವಿ.ವಿ ಸ್ಥಾಪನೆ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.