ಶನಿವಾರ, 5 ಜುಲೈ 2025
×
ADVERTISEMENT
ADVERTISEMENT

LIVE– ಬಿಎಸ್‌ವೈ ರಾಜೀನಾಮೆ | ವೀಕ್ಷಕರಾಗಿ ಧರ್ಮೇಂದ್ರ ಪ್ರಧಾನ್, ಅರುಣ್ ಸಿಂಗ್‌
LIVE

ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ಚರ್ಚೆಯನ್ನು ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ಅಧಿಕೃತಗೊಳಿಸಿದೆ. ಸಿಎಂ ಸ್ಥಾನಕ್ಕೆ ಬಿಎಸ್‌ವೈ ರಾಜೀನಾಮೆ ಘೋಷಣೆಯೊಂದಿಗೆ ರಾಜ್ಯದಲ್ಲಿ ರಾಜಕೀಯ ಚಟುವಟಿಕೆ ಮತ್ತೆ ಚುರುಕುಗೊಂಡಿದೆ. ರಾಜ್ಯ ರಾಜಕೀಯದ ಇಂದಿನ ಬೆಳವಣಿಗೆಗಳ ಕ್ಷಣ ಕ್ಷಣದ ಮಾಹಿತಿ ಇಲ್ಲಿ ಲಭ್ಯ.
Published : 26 ಜುಲೈ 2021, 7:05 IST
ಫಾಲೋ ಮಾಡಿ
13:1926 Jul 2021

ಬಿಎಸ್‌ವೈ ರಾಜೀನಾಮೆ ಹಿಂದೆ ನಳಿನ್ ಮತ್ತು ಸಿಟಿ ರವಿ ಕೈವಾಡವಿದೆ: ಕಾಂಗ್ರೆಸ್ ಆರೋಪ

11:4526 Jul 2021

ನೂತನ ಮುಖ್ಯಮಂತ್ರಿ ಆಯ್ಕೆ: ವೀಕ್ಷಕರಾಗಿ ಧರ್ಮೇಂದ್ರ ಪ್ರಧಾನ್, ಅರುಣ್ ಸಿಂಗ್‌

11:2726 Jul 2021

ದೆಹಲಿ ನಿರಂಕುಶಾಧಿಕಾರಕ್ಕೆ ಯಡಿಯೂರಪ್ಪ ತಲೆದಂಡ: ಕಾಂಗ್ರೆಸ್

11:0226 Jul 2021

ಭ್ರಷ್ಟಾಚಾರ, ವಯಸ್ಸಿನ ಕಾರಣಕ್ಕೆ ಯಡಿಯೂರಪ್ಪ ತೆಗೆದಿದ್ದಾರೆ: ಸಿದ್ದರಾಮಯ್ಯ

10:3526 Jul 2021

ಹೆಜ್ಜೆ ಹೆಜ್ಜೆಗೂ ಅಗ್ನಿಪರೀಕ್ಷೆ: ಭಾವುಕರಾಗಿ ಕಣ್ಣೀರು ಹಾಕಿದ ಯಡಿಯೂರಪ್ಪ

10:2126 Jul 2021

ಧರ್ಮೇಂದ್ರ ಪ್ರಧಾನ್‌, ಅರುಣ್‌ ಸಿಂಗ್‌ ವೀಕ್ಷಕರಾಗಿ ಬರುವ ಸಾಧ್ಯತೆ

09:5126 Jul 2021

ಶಿಕಾರಿಪುರದಲ್ಲಿ ಅಘೋಷಿತ ಬಂದ್‌

09:4526 Jul 2021

ಸಂಸದೀಯ ಮಂಡಳಿ ಸಭೆಯಲ್ಲಿ ಮುಂದಿನ ಸಿಎಂ ಕುರಿತು ತೀರ್ಮಾನ: ಅರುಣ್‌ ಸಿಂಗ್‌

08:4226 Jul 2021

ಸಿಎಂ ಬದಲಾವಣೆಯಿಂದ ರಾಜ್ಯಕ್ಕೆ ಪ್ರಯೋಜನವಿಲ್ಲ: ಸಿದ್ದರಾಮಯ್ಯ

08:1126 Jul 2021

ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ರಾಜ್ಯದ ನಾಯಕತ್ವ ಬದಲಾವಣೆ ಪ್ರಹಸನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ರಾಜೀನಾಮೆ ಮೂಲಕ ತೆರೆಬಿದ್ದಿದೆ. ಇದೀಗ, ಮುಂದಿನ ಮುಖ್ಯಮಂತ್ರಿ ಯಾರು ಎಂಬ ಚರ್ಚೆ ಶುರುವಾಗಿದೆ.

ADVERTISEMENT
ADVERTISEMENT