‘ಬಿಜೆಪಿ ಶಾಸಕ ಯತ್ನಾಳ್ ಅವರ ₹2,500 ಕೋಟಿಯ ಸಂಗತಿ ಅತ್ಯಂತ ಗಂಭೀರವಾಗಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಲು ಸಿಎಂ ಬೊಮ್ಮಾಯಿ ನಿರಾಕರಿಸಿದ್ದಾರೆ ಎಂದರೆ ಸತ್ಯ ಒಪ್ಪಲು ಭಯವಿರುವಂತಿದೆ. ಸಿಎಂ ಹುದ್ದೆ ಮಾರಾಟದ ಬಗ್ಗೆ ನ್ಯಾಯಾಂಗ ತನಿಖೆಯಾಗಬೇಕು, ರಾಜ್ಯ ಮತ್ತು ಕೇಂದ್ರ ಬಿಜೆಪಿ ನಾಯಕರನ್ನು ವಿಚಾರಣೆಗೊಳಪಡಿಸಬೇಕು. ಬೊಮ್ಮಾಯಿ ಅವರೇ, ತಾವು ಸಿದ್ದವೇ' ಎಂದು ಕಾಂಗ್ರೆಸ್ ಕೇಳಿದೆ.