ಚಿಕ್ಕಬಳ್ಳಾಪುರ:ಈಶಾ ಯೋಗಕೇಂದ್ರದ ಕಾರ್ಯಕ್ರಮದಲ್ಲಿಕೇರೆ ಹಾವು ಕೈಯಲ್ಲಿ ಹಿಡಿದು ಪ್ರದರ್ಶಿಸಿದ ಈಶಾ ಫೌಂಡೇಶನ್ನ ಜಗ್ಗಿ ವಾಸುದೇವ್ ವಿರುದ್ಧ ಕ್ರಮ ಜರುಗಿಸುವಂತೆ ಪ್ರಾಣಿಗಳ ಮೇಲಿನ ದೌರ್ಜನ್ಯ ತಡೆ (ಎಸ್ಪಿಸಿಎ) ಜಿಲ್ಲಾ ಸಮಿತಿ ಸದಸ್ಯ ಸಿ.ಎನ್.ಪೃಥ್ವಿರಾಜ್ ಅವರು ಚಿಕ್ಕಬಳ್ಳಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿಗೆ ನೀಡಿದ ದೂರಿನ ಬಗ್ಗೆ ಈಶಾ ಯೋಗ ಕೇಂದ್ರ ಸ್ಪಷ್ಟನೆ ನೀಡಿದೆ.