ಯೋಜನೆಯನ್ನು ಟೀಕಿಸಿ ರಾಹುಲ್ ಗಾಂಧಿ ಮಾಡಿರುವ ಟ್ವೀಟ್ಗೆ ಪ್ರತಿಕ್ರಿಯಿಸಿ ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, ‘ಪ್ರತಿ ವರ್ಷ 60,000 ಸೈನಿಕರು ನಿವೃತ್ತರಾಗುತ್ತಾರೆ. ಅವರಲ್ಲಿ 3,000 ನಿವೃತ್ತ ಯೋಧರು ಮಾತ್ರ ಸರ್ಕಾರಿ ಉದ್ಯೋಗ ಪಡೆಯುತ್ತಿದ್ದಾರೆ. 4 ವರ್ಷಗಳ ಗುತ್ತಿಗೆಯಲ್ಲಿ ನಿವೃತ್ತರಾಗುವ ಸಾವಿರಾರು 'ಅಗ್ನಿವೀರ'ರ ಭವಿಷ್ಯವೇನು? ಪ್ರಧಾನಿಯವರ ಪ್ರಯೋಗಶಾಲೆಯ ಈ ಹೊಸ ಪ್ರಯೋಗದಿಂದ ದೇಶದ ಭದ್ರತೆ ಹಾಗೂ ಯುವಕರ ಭವಿಷ್ಯ ಎರಡೂ ಅಪಾಯದಲ್ಲಿವೆ!’ ಎಂದು ಉಲ್ಲೇಖಿಸಿದೆ.