ಕೊರೊನಾ ವೈರಸ್ನ ಒಂದನೇ ಅಲೆಗೆ ತಟ್ಟೆ, ಗಂಟೆ, ಜಾಗಟೆ, ಚಪ್ಪಾಳೆ. ಕೊರೊನಾ ವೈರಸ್ನ ಎರಡನೇ ಅಲೆಗೆ ಟಿಕಾ ಉತ್ಸವ, ಕುಂಭಮೇಳ, ವರ್ಚಸ್ಸು ವೃದ್ಧಿಗೆ ಕಸರತ್ತು. ಕೊರೊನಾ ವೈರಸ್ನ ಮೂರನೇ ಅಲೆಗೆ ಸಿದ್ಧತೆಯ ಯೋಜನೆ ಇಲ್ಲದೆ ಇಮೇಜ್ ಬಿಲ್ಡಿಂಗ್ ಚಿಂತನೆಯಲ್ಲಿದ್ದೀರಾ ನರೇಂದ್ರ ಮೋದಿ ಅವರೇ? ಎಂದು ರಾಜ್ಯ ಕಾಂಗ್ರೆಸ್ ಟ್ವೀಟ್ ಮೂಲಕ ಪ್ರಶ್ನಿಸಿದೆ.