‘ಸಿಎಂ ತವರು ಜಿಲ್ಲೆ ಹಾವೇರಿಯಲ್ಲಿ ಶಾಂತಿ ಕದಡುವ ಪ್ರಯತ್ನ ನಡೆದಿದೆ. ಸತತ 4 ದಿನಗಳಿಂದ ಬಂದ್ ವಾತಾವರಣ ಸೃಷ್ಟಿಯಾಗಿದ್ದು ಕರ್ನಾಟಕದಲ್ಲಿ ಶಾಂತಿ ಇಲ್ಲ, ಕಾನೂನು ಸುವ್ಯವಸ್ಥೆ ಜೀವಂತವಿಲ್ಲ ಎಂಬುದಕ್ಕೆ ನಿದರ್ಶನ. ಸಿಎಂ ಬಸವರಾಜ ಬೊಮ್ಮಾಯಿ ಖಾಲಿ ಕುರ್ಚಿಗಳಿಗೆ ಭಾಷಣ ಮಾಡುವಲ್ಲಿ ಬ್ಯುಸಿ. ಗೃಹಸಚಿವರು ಗುಳಿಗ ದೈವವನ್ನು ಅವಮಾನಿಸುವುದರಲ್ಲಿ ಬ್ಯುಸಿ‘ ಎಂದು ಕಾಂಗ್ರೆಸ್ ಕಿಡಿಕಾರಿದೆ.