‘ಈ ಹಿಂದೂ ವಿರೋಧಿ, ಧಾರ್ಮಿಕ ಬಂಡವಾಳವಾದಿ ಪರ ಧೋರಣೆಯನ್ನು ಬುದ್ಧಿ, ಪ್ರಜ್ಞೆ ಇರುವ ಎಲ್ಲರೂ ವಿರೋಧಿಸಬೇಕು. ಬಿಜೆಪಿಯ ಮೂಲಭೂತ ಸ್ವಭಾವದಲ್ಲಿ ಸಾಮಾಜಿಕ ನ್ಯಾಯವನ್ನು ತುಳಿದು, ಶೂದ್ರರು, ದಲಿತರು, ಮಹಿಳೆಯರನ್ನು ಗುಲಾಮಗಿರಿಗೆ ತಳ್ಳುವ ನೀಚ ಕಾರ್ಯಸೂಚಿಯಿದೆ. ಅದಕ್ಕೆ ಸಂಬಂಧಿಸಿದ ಕಾಯ್ದೆಗಳನ್ನು ಬಿಜೆಪಿಯವರು ರೂಪಿಸುತ್ತಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.