ಆರೋಪಿಗಳಾದಗಾಲಿ ಜನಾರ್ದನ ರೆಡ್ಡಿ, ಅವರ ಆಪ್ತ ಕಾರ್ಯದರ್ಶಿ ಮೆಹಫೂಜ್ ಅಲಿ ಖಾನ್ ಹಾಗೂ ಓಬಳಾಪುರಂ ಮೈನಿಂಗ್ ಕಂಪೆನಿ ಮತ್ತು ಶ್ರೀ ಮಿನರಲ್ಸ್ ಪಾಲುದಾರ ಬಿ.ವಿ ಶ್ರೀನಿವಾಸ ರೆಡ್ಡಿ ವಿರುದ್ಧ ಗಣಿ ಮತ್ತು ಖನಿಜ ಅಭಿವೃದ್ಧಿ ಹಾಗೂ ನಿಯಂತ್ರಣ ಕಾಯ್ದೆ-1957ರ ಕಲಂ 21, 23 ಹಾಗೂ 4(1)ರ ಅಡಿ ಕ್ರಿಮಿನಲ್ ಪ್ರಕರಣ ದಾಖಲಿಸಲು ಆದೇಶಿಸಲಾಗಿದೆ.