<p><strong>ಬೆಂಗಳೂರು:</strong>24 ಗಂಟೆಗಳಲ್ಲಿ ರಾಜ್ಯದಲ್ಲಿಹೊಸದಾಗಿ 38,603 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಕರ್ನಾಟಕದಲ್ಲಿ ಇದುವರೆಗೆ ವರದಿಯಾದ ಸೋಂಕು ಪ್ರಕರಣಗಳ ಸಂಖ್ಯೆ 22,42,065ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.</p>.<p>ಇಂದು ಮೃತಪಟ್ಟ 476 ಮಂದಿಯೂ ಸೇರಿದಂತೆ ಈವರೆಗೆ ಒಟ್ಟು 22,313 ಮಂದಿ ಸೋಂಕಿನಿಂದ ಸಾವಿಗೀಡಾಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಸೊಂಕಿನಿಂದ ಮೃತಪಟ್ಟವರ ಪ್ರಮಾಣ ಶೇ.1.23 ರಷ್ಟಾಗಿದೆ. ಹೊಸದಾಗಿ 34,635 ಮಂದಿ ಚೇತರಿಸಿಕೊಂಡಿದ್ದು, ಸದ್ಯ 6,03,639 ಪ್ರಕರಣಗಳು ಸಕ್ರಿಯವಾಗಿವೆ.</p>.<p>ಎಂದಿನಂತೆ ಬೆಂಗಳೂರಿನಲ್ಲಿ ಅತಿ ಹೆಚ್ಚು(13,338) ಪ್ರಕರಣಗಳು ವರದಿಯಾಗಿದ್ದು, 239 ಮಂದಿ ಮೃತಪಟ್ಟಿದ್ದಾರೆ. ಉಳಿದಂತೆ ಹಾಸನ (2,324), ಬಳ್ಳಾರಿ (2,322), ಮೈಸೂರು (1,980), ತುಮಕೂರು (1,915),ಬೆಳಗಾವಿ (1,748), ಶಿವಮೊಗ್ಗ (1,322), ಉತ್ತರ ಕನ್ನಡ(1,288), ಹಾಗೂ ಮಂಡ್ಯದಲ್ಲಿ (1,087)ಒಂದು ಸಾವಿರಕ್ಕಿಂತ ಹೆಚ್ಚು ಖಚಿತ ಪ್ರಕರಣಗಳು ವರದಿಯಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>24 ಗಂಟೆಗಳಲ್ಲಿ ರಾಜ್ಯದಲ್ಲಿಹೊಸದಾಗಿ 38,603 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಕರ್ನಾಟಕದಲ್ಲಿ ಇದುವರೆಗೆ ವರದಿಯಾದ ಸೋಂಕು ಪ್ರಕರಣಗಳ ಸಂಖ್ಯೆ 22,42,065ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.</p>.<p>ಇಂದು ಮೃತಪಟ್ಟ 476 ಮಂದಿಯೂ ಸೇರಿದಂತೆ ಈವರೆಗೆ ಒಟ್ಟು 22,313 ಮಂದಿ ಸೋಂಕಿನಿಂದ ಸಾವಿಗೀಡಾಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಸೊಂಕಿನಿಂದ ಮೃತಪಟ್ಟವರ ಪ್ರಮಾಣ ಶೇ.1.23 ರಷ್ಟಾಗಿದೆ. ಹೊಸದಾಗಿ 34,635 ಮಂದಿ ಚೇತರಿಸಿಕೊಂಡಿದ್ದು, ಸದ್ಯ 6,03,639 ಪ್ರಕರಣಗಳು ಸಕ್ರಿಯವಾಗಿವೆ.</p>.<p>ಎಂದಿನಂತೆ ಬೆಂಗಳೂರಿನಲ್ಲಿ ಅತಿ ಹೆಚ್ಚು(13,338) ಪ್ರಕರಣಗಳು ವರದಿಯಾಗಿದ್ದು, 239 ಮಂದಿ ಮೃತಪಟ್ಟಿದ್ದಾರೆ. ಉಳಿದಂತೆ ಹಾಸನ (2,324), ಬಳ್ಳಾರಿ (2,322), ಮೈಸೂರು (1,980), ತುಮಕೂರು (1,915),ಬೆಳಗಾವಿ (1,748), ಶಿವಮೊಗ್ಗ (1,322), ಉತ್ತರ ಕನ್ನಡ(1,288), ಹಾಗೂ ಮಂಡ್ಯದಲ್ಲಿ (1,087)ಒಂದು ಸಾವಿರಕ್ಕಿಂತ ಹೆಚ್ಚು ಖಚಿತ ಪ್ರಕರಣಗಳು ವರದಿಯಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>