<figcaption>""</figcaption>.<p><strong>ಬೆಂಗಳೂರು:</strong> ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್–19 ದೃಢಪಟ್ಟ 1,185 ಹೊಸ ಪ್ರಕರಣಗಳು ದಾಖಲಾಗಿದ್ದು, ಇದೇ ಅವಧಿಯಲ್ಲಿ 11 ಮಂದಿ ಸಾವಿಗೀಡಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.</p>.<p>ಇದರೊಂದಿಗೆ ರಾಜ್ಯದಲ್ಲಿ ಒಟ್ಟು 9,03,425 ಪ್ರಕರಣಗಳು ವರದಿಯಾಗಿದ್ದು, ಸಾವಿನ ಸಂಖ್ಯೆ 11,965ಕ್ಕೆ ತಲುಪಿದೆ. ಮಂಗಳವಾರ ಗುಣಮುಖರಾದ 1,594 ಮಂದಿಯೂ ಸೇರಿದಂತೆ ಇದುವರೆಗೆ ಒಟ್ಟು 8,75,796 ಸೋಂಕಿತರು ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಸದ್ಯ 15,645 ಸಕ್ರಿಯ ಪ್ರಕರಣಗಳಿವೆ. ಐಸಿಯುನಲ್ಲಿ 253 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p><strong>ಬೆಂಗಳೂರಲ್ಲಿ 10 ಸಾವಿರ ಸಕ್ರಿಯ ಪ್ರಕರಣ</strong><br />ಬೆಂಗಳೂರಿನಲ್ಲಿ ಇಂದು 673 ಹೊಸ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ನಗರಲ್ಲಿ ವರದಿಯಾದ ಒಟ್ಟು ಪ್ರಕರಣಗಳ ಸಂಖ್ಯೆ 3,79,571 ಆಗಿದೆ. ಇದರಲ್ಲಿ 3,64,787 ಸೋಂಕಿತರು ಗುಣಮುಖರಾಗಿದ್ದು, 4,241 ಮಂದಿ ಮೃತಪಟ್ಟಿದ್ದಾರೆ. ಉಳಿದಂತೆ ಇನ್ನೂ 10,542 ಸಕ್ರಿಯ ಪ್ರಕರಣಗಳು ಇವೆ.</p>.<p>ಉಳಿದಂತೆ ಇಂದು ಚಿಕ್ಕಬಳ್ಳಾಪುರದಲ್ಲಿ 56, ತುಮಕೂರಿನಲ್ಲಿ 44, ದಕ್ಷಿಣ ಕನ್ನಡದಲ್ಲಿ 38, ಮೈಸೂರಿನಲ್ಲಿ 35, ಹಾಸನದಲ್ಲಿ 27, ಕೋಲಾರದಲ್ಲಿ 26, , ಬೆಳಗಾವಿಯಲ್ಲಿ 25 ಪ್ರಕರಣಗಳು ದಾಖಲಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<figcaption>""</figcaption>.<p><strong>ಬೆಂಗಳೂರು:</strong> ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್–19 ದೃಢಪಟ್ಟ 1,185 ಹೊಸ ಪ್ರಕರಣಗಳು ದಾಖಲಾಗಿದ್ದು, ಇದೇ ಅವಧಿಯಲ್ಲಿ 11 ಮಂದಿ ಸಾವಿಗೀಡಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.</p>.<p>ಇದರೊಂದಿಗೆ ರಾಜ್ಯದಲ್ಲಿ ಒಟ್ಟು 9,03,425 ಪ್ರಕರಣಗಳು ವರದಿಯಾಗಿದ್ದು, ಸಾವಿನ ಸಂಖ್ಯೆ 11,965ಕ್ಕೆ ತಲುಪಿದೆ. ಮಂಗಳವಾರ ಗುಣಮುಖರಾದ 1,594 ಮಂದಿಯೂ ಸೇರಿದಂತೆ ಇದುವರೆಗೆ ಒಟ್ಟು 8,75,796 ಸೋಂಕಿತರು ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಸದ್ಯ 15,645 ಸಕ್ರಿಯ ಪ್ರಕರಣಗಳಿವೆ. ಐಸಿಯುನಲ್ಲಿ 253 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p><strong>ಬೆಂಗಳೂರಲ್ಲಿ 10 ಸಾವಿರ ಸಕ್ರಿಯ ಪ್ರಕರಣ</strong><br />ಬೆಂಗಳೂರಿನಲ್ಲಿ ಇಂದು 673 ಹೊಸ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ನಗರಲ್ಲಿ ವರದಿಯಾದ ಒಟ್ಟು ಪ್ರಕರಣಗಳ ಸಂಖ್ಯೆ 3,79,571 ಆಗಿದೆ. ಇದರಲ್ಲಿ 3,64,787 ಸೋಂಕಿತರು ಗುಣಮುಖರಾಗಿದ್ದು, 4,241 ಮಂದಿ ಮೃತಪಟ್ಟಿದ್ದಾರೆ. ಉಳಿದಂತೆ ಇನ್ನೂ 10,542 ಸಕ್ರಿಯ ಪ್ರಕರಣಗಳು ಇವೆ.</p>.<p>ಉಳಿದಂತೆ ಇಂದು ಚಿಕ್ಕಬಳ್ಳಾಪುರದಲ್ಲಿ 56, ತುಮಕೂರಿನಲ್ಲಿ 44, ದಕ್ಷಿಣ ಕನ್ನಡದಲ್ಲಿ 38, ಮೈಸೂರಿನಲ್ಲಿ 35, ಹಾಸನದಲ್ಲಿ 27, ಕೋಲಾರದಲ್ಲಿ 26, , ಬೆಳಗಾವಿಯಲ್ಲಿ 25 ಪ್ರಕರಣಗಳು ದಾಖಲಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>