<p><strong>ಬೆಂಗಳೂರು:</strong> ರಾಜ್ಯದಲ್ಲಿ ವರ್ಷಾಂತ್ಯದ ದಿನವಾದ ಶುಕ್ರವಾರ 832 ಕೋವಿಡ್ ದೃಢ ಪ್ರಕರಣಗಳು ವರದಿಯಾಗಿವೆ. ಬೆಂಗಳೂರು ನಗರವೊಂದರಲ್ಲೇ 656 ಮಂದಿಗೆ ಕೊರೊನಾ ಸೋಂಕು ತಗುಲಿದೆ.</p>.<p>ಬೆಂಗಳೂರು ನಗರದಲ್ಲಿ ಇಂದು 8 ಮಂದಿ ಕೋವಿಡ್ ಕಾರಣಕ್ಕೆ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಒಟ್ಟು ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 8,712ಕ್ಕೆ ಏರಿಕೆಯಾಗಿದೆ. 335 ಮಂದಿ ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇದರೊಂದಿಗೆ 29,60,261 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.</p>.<p>ಇಂದಿನವರೆಗೆ ಕೋವಿಡ್-19 ಸೋಂಕಿನಿಂದ ಮೃತ ಪಟ್ಟವರ ಸಂಖ್ಯೆ 38,335ಕ್ಕೆ ಏರಿಕೆಯಾಗಿದೆ.</p>.<p>ಉಡುಪಿಯಲ್ಲಿ 35, ದಕ್ಷಿಣ ಕನ್ನಡದಲ್ಲಿ 30, ಕೊಡಗುವಿನಲ್ಲಿ 21, ಬೆಳಗಾವಿಯಲ್ಲಿ 12, ಹಾಸನದಲ್ಲಿ 11 ಮಂದಿಗೆ ಕೋವಿಡ್ ದೃಢಪಟ್ಟಿದೆ. ಉಳಿದ ಜಿಲ್ಲೆಗಳಲ್ಲಿ 10ಕ್ಕಿಂತ ಹೆಚ್ಚು ಕೋವಿಡ್ ಪ್ರಕರಣಗಳು ವರದಿಯಾಗಿಲ್ಲ. ದಕ್ಷಿಣ ಕನ್ನಡ. ಉತ್ತರ ಕನ್ನಡ ಮತ್ತು ಮಂಡ್ಯದಲ್ಲಿ ತಲಾ 1 ಸಾವು ಕೋವಿಡ್ನಿಂದ ಸಂಭವಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯದಲ್ಲಿ ವರ್ಷಾಂತ್ಯದ ದಿನವಾದ ಶುಕ್ರವಾರ 832 ಕೋವಿಡ್ ದೃಢ ಪ್ರಕರಣಗಳು ವರದಿಯಾಗಿವೆ. ಬೆಂಗಳೂರು ನಗರವೊಂದರಲ್ಲೇ 656 ಮಂದಿಗೆ ಕೊರೊನಾ ಸೋಂಕು ತಗುಲಿದೆ.</p>.<p>ಬೆಂಗಳೂರು ನಗರದಲ್ಲಿ ಇಂದು 8 ಮಂದಿ ಕೋವಿಡ್ ಕಾರಣಕ್ಕೆ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಒಟ್ಟು ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 8,712ಕ್ಕೆ ಏರಿಕೆಯಾಗಿದೆ. 335 ಮಂದಿ ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇದರೊಂದಿಗೆ 29,60,261 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.</p>.<p>ಇಂದಿನವರೆಗೆ ಕೋವಿಡ್-19 ಸೋಂಕಿನಿಂದ ಮೃತ ಪಟ್ಟವರ ಸಂಖ್ಯೆ 38,335ಕ್ಕೆ ಏರಿಕೆಯಾಗಿದೆ.</p>.<p>ಉಡುಪಿಯಲ್ಲಿ 35, ದಕ್ಷಿಣ ಕನ್ನಡದಲ್ಲಿ 30, ಕೊಡಗುವಿನಲ್ಲಿ 21, ಬೆಳಗಾವಿಯಲ್ಲಿ 12, ಹಾಸನದಲ್ಲಿ 11 ಮಂದಿಗೆ ಕೋವಿಡ್ ದೃಢಪಟ್ಟಿದೆ. ಉಳಿದ ಜಿಲ್ಲೆಗಳಲ್ಲಿ 10ಕ್ಕಿಂತ ಹೆಚ್ಚು ಕೋವಿಡ್ ಪ್ರಕರಣಗಳು ವರದಿಯಾಗಿಲ್ಲ. ದಕ್ಷಿಣ ಕನ್ನಡ. ಉತ್ತರ ಕನ್ನಡ ಮತ್ತು ಮಂಡ್ಯದಲ್ಲಿ ತಲಾ 1 ಸಾವು ಕೋವಿಡ್ನಿಂದ ಸಂಭವಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>