ತಾಜ್ ವೆಸ್ಟೆಂಡ್ ಹೋಟೆಲ್ನಲ್ಲಿ ರಾತ್ರಿ 8.30ರಿಂದ ನಡೆಯುವ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಪಕ್ಷದ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸೇರಿದಂತೆ ಪ್ರಮುಖ ನಾಯಕರು ಪಾಲ್ಗೊಳ್ಳುವರು.