2013ರಲ್ಲಿ ಬಿಎಸ್ಆರ್ ಕಾಂಗ್ರೆಸ್ನಿಂದ ಶಾಸ ರಾಗಿದ್ದ ತಿಪ್ಪೇಸ್ವಾಮಿ, ಬಳಿಕ ಬಿ. ಶ್ರೀರಾಮುಲು ಅವರೊಂದಿಗೇ ಬಿಜೆಪಿ ಸೇರಿದ್ದರು. 2018ರಲ್ಲಿ ಬಿ. ಶ್ರೀರಾಮುಲು ಮೊಳಕಾಲ್ಮುರು ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ ಪರಿಣಾಮ ಮುನಿಸಿಕೊಂಡು ಪಕ್ಷ ತೊರೆದು, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡಿದ್ದರು.