ಮೋದಿ ಆಗಮಿಸುತ್ತಿದ್ದಂತೆ ಜನರ ಹರ್ಷೋದ್ಘಾರ ಮುಗಿಲು ಮುಟ್ಟಿತ್ತು.
ಕಾರು, ಲಾರಿ, ಬಸ್ಗಳ ಮೂಲಕ ಲಕ್ಷಾಂತರ ಜನರು ಬಂದರು. ದಾವಣಗೆರೆ ಜಿಲ್ಲೆ ಸೇರಿದಂತೆ ಶಿವಮೊಗ್ಗ, ಹಾವೇರಿ, ಚಿತ್ರದುರ್ಗ, ತುಮಕೂರು, ಬಳ್ಳಾರಿ, ವಿಜಯನಗರ, ಗದಗ ಸೇರಿದಂತೆ ವಿವಿಧ ಜಿಲ್ಲೆಗಳ ಜನರು ಬಂದಿದ್ದರು. ಆಗಮಿಸಿದರು. ಬಿಜೆಪಿ ಮುಖಂಡರು, ಶಾಸಕರು ಬಸ್ ವ್ಯವಸ್ಥೆ ಮಾಡಿದ್ದರು. ಸಾವಿರಾರು ಬಸ್ಗಳ ಮೂಲಕ ಜನರು ತಂಡೋಪತಂಡವಾಗಿ ಬಂದರು.