‘ಸಿದ್ದರಾಮಯ್ಯ ಚುನಾವಣೆ ಬಂದಾಗ ಹೀಗೆ ಮಾತನಾಡುತ್ತಾರೆ. ಅವರು ತಮ್ಮ ಬೆನ್ನಿನ ಹಿಂದಿನ ಸಂಗತಿಗಳನ್ನು ಒಮ್ಮೆ ತಿರುಗಿ ನೋಡ
ಬೇಕು. ಅವರ ಒಂದು ಬೆರಳು ನಮ್ಮ ಕಡೆ ತೋರಿಸಿದರೆ, ನಾಲ್ಕು ಬೆರಳು ಅವರ ಕಡೆ ತೋರಿಸುತ್ತವೆ. 10 ಬಜೆಟ್ ಮಂಡಿಸಿದ್ದೇನೆ ಎನ್ನುವ ಅವರು, ಬಜೆಟ್ನಲ್ಲಿ ರೈತರು ಹಾಗೂ ರಾಜ್ಯದ ಜನರ ಅಭಿವೃದ್ಧಿಗೆ ಕೊಡುಗೆ ನೀಡಿದ್ದರೆ, ಇಂದು ಸಮಸ್ಯೆಗಳೇ ಇರುತ್ತಿರಲಿಲ್ಲ’ ಎಂದು ತಿರುಗೇಟು ಕೊಟ್ಟರು.