‘ಸಿದ್ದರಾಮಯ್ಯ ವೀರಶೈವ ಲಿಂಗಾಯತರನ್ನು ಒಡೆಯಲು ಯತ್ನಿಸಿದರು. ಶಾಲಾ ಮಕ್ಕಳಲ್ಲಿ ಜಾತಿಯ ವಿಷಬೀಜ ಬಿತ್ತಿದರು. ಒಂದು ವರ್ಗಕ್ಕೆ ಮಾತ್ರ ಶಾದಿ ಭಾಗ್ಯ ಕೊಟ್ಟರು. ಸಿದ್ದರಾಮಯ್ಯ ಸಮುದಾಯದವರಲ್ಲಿ ಬಡವರು ಇಲ್ಲವಾ? ಬಂಧಿತರಾಗಿದ್ದ ಪಿಎಫ್ಐ ಕಾರ್ಯಕರ್ತರನ್ನು ಬಿಡುಗಡೆ ಮಾಡಿಸಿದರು. ಮತಕ್ಕಾಗಿ ಓಲೈಕೆ ರಾಜಕಾರಣ ಮಾಡಿದರು’ ಎಂದು ಬುಧವಾರ ಸುದ್ದಿಗಾರರಿಗೆ ತಿಳಿಸಿದರು.