‘ಆ ಬಳಿಕ, ಕೆಇಆರ್ಸಿ ಅಧ್ಯಕ್ಷಸ್ಥಾನಕ್ಕೆ ಅರ್ಜಿ ಸಲ್ಲಿಸಲು ಬಯಸಿದ ಮುಖ್ಯಕಾರ್ಯದರ್ಶಿ, ಅರ್ಜಿ ಸಲ್ಲಿಸಿದ ಬಳಿಕ ಆಯ್ಕೆ ಸಮಿತಿಯ ಸಭೆಯಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದ್ದರು. ಅವರನ್ನು ಬಿಟ್ಟು,ಸಮಿತಿಯು ಮುಂದಿನ ಕಾರ್ಯಗಳು ನಡೆಸುತ್ತಿದೆ. ಹೀಗಾಗಿ, ಇದರಲ್ಲಿ ಹಿತಾಸಕ್ತಿ ಸಂಘರ್ಷ ಇಲ್ಲ’ ಎಂದು ಅವರು ಹೇಳಿದ್ದಾರೆ.