‘15 ವರ್ಷಗಳಿಂದ ಅಧಿಕಾರಿಗಳು, ಜನಪ್ರತಿನಿಧಿಗಳು ಹುಸಿ ಭರವಸೆ ನೀಡುತ್ತಿದ್ದಾರೆ. ಶಾಶ್ವತ ಪುನರ್ವಸತಿ ಕಲ್ಪಿಸುವ ಬದಲು ನಮ್ಮನ್ನು ತಾತ್ಕಾಲಿಕ ಪರಿಹಾರ ಕೇಂದ್ರದಲ್ಲಿ ಇರಿಸಲಾಗುತ್ತದೆ. ಸ್ಥಳಾಂತರ ಮಾಡಿದ ಕಡೆ ಮನೆ, ಜಮೀನು ಕೊಡಿ’ ಎಂದು ಕುಟುಂಬಸ್ಥರಾದ ದೊಡ್ಡಮಲ್ಲಪ್ಪ, ಯಲ್ಲಮ್ಮ, ದೇವಮ್ಮ, ರಾಧಿಕಾ ಹೇಳಿದರು.