‘ನಮ್ಮ ಅಹವಾಲು ಕೇಳಿ ಮುಂದಕ್ಕೆ ತೆರಳಿ’ ಎಂದು ಆಗ್ರಹಿಸಿ ಬಾಗಲಕೋಟೆ ಜಿಲ್ಲೆಯ ಮುಧೋಳ ಸಮೀಪದ ಚಿಚಖಂಡಿ ಗ್ರಾಮದ ರೈತರು, ಸೋಮವಾರ ಪ್ರವಾಹ ಹಾನಿ ಅಧ್ಯಯನಕ್ಕೆ ಬಂದಿದ್ದ ಕೇಂದ್ರದ ತಂಡದ ವಾಹನಕ್ಕೆ ಅಡ್ಡ ಹಾಕಿದ್ದರು. ಮನವೊಲಿಸಲು ಮಧ್ಯಪ್ರವೇಶಿಸಿದ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಅವರೊಂದಿಗೆ ವಾಗ್ವಾದ ನಡೆಸಿದ್ದರು.