82 ವರ್ಷದ ವೀರಪ್ಪ ಮೊಯ್ಲಿ ಅವರಿಗೆ ಜನ್ಮದಿನದಂದೇ (ಜ.12) ಕೊರೊನಾ ಸೋಂಕು ತಗುಲಿದೆ.
ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಕಾವೇರಿ–ಅರ್ಕಾವತಿಯ ‘ಸಂಗಮ’ದಿಂದ ಭಾನುವಾರ ಆರಂಭಿಸಿದ 10 ದಿನಗಳ ಪಾದಯಾತ್ರೆಯಲ್ಲಿ ವೀರಪ್ಪ ಮೊಯ್ಲಿಭಾಗವಹಿಸಿದ್ದರು. ಇದೇ ಸಮಾರಂಭದಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರಿಗೂ ಕೋವಿಡ್ ದೃಢಪಟ್ಟಿದೆ.