ಬೆಂಗಳೂರು: ರಾಜ್ಯದಲ್ಲಿ ನಡೆದಿರುವ 545 ಪಿಎಸ್ಐ ಹುದ್ದೆ ನೇಮಕಾತಿಯಲ್ಲಿ ಅಕ್ರಮ ಕುರಿತಂತೆ ಪೊಲೀಸ್ ಇಲಾಖೆ ಮತ್ತು ರಾಜ್ಯ ಸರ್ಕಾರ ತನಿಖೆ ನಡೆಸುತ್ತಿದ್ದು, ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಬಂಧನವಾಗಿದೆ.
ಈ ಮಧ್ಯೆ, 545 ಪಿಎಸ್ಐ ಹುದ್ದೆಗಳಿಗೆ ಮರು ಪರೀಕ್ಷೆ ನಡೆಸಲು ಸರ್ಕಾರ ತೀರ್ಮಾನಿಸಿದೆ.
ಡಿಜಿ ಪ್ರವೀಣ್ ಸೂದ್,ಪೊಲೀಸ್ ಆಯುಕ್ತ ಕಮಲ್ ಪಂತ್ ಸೇರಿದಂತೆ ಹಿರಿಯ ಅಧಿಕಾರಿಗಳ ಜೊತೆ ಗೃಹ ಸಚಿವ ಆರಗ ಜ್ಞಾನೇಂದ್ರ ಶುಕ್ರವಾರ ಸಭೆ ನಡೆಸುತ್ತಿದ್ದಾರೆ.
545 ಪಿಎಸ್ಐ ಹುದ್ದೆ ನೇಮಕಾತಿಯಲ್ಲಿ ಅಕ್ರಮ. ಮರು ಪರೀಕ್ಷೆ ನಡೆಸಲು ತೀರ್ಮಾನ. ಡಿಜಿ ಪ್ರವೀಣ್ ಸೂದ್ , ಪೊಲೀಸ್ ಆಯುಕ್ತ ಕಮಲ್ ಪಂತ್. ಸೇರಿದಂತೆ ಹಿರಿಯ ಅಧಿಕಾರಿಗಳ ಜೊತೆ ಆರಗ ಜ್ಞಾನೇಂದ್ರ ಸಭೆ. ಸಭೆಯ ಬಳಿಕ ಮರು ಪರೀಕ್ಷೆಯ ಬಗ್ಗೆ ಘೋಷಣೆ ಸಾಧ್ಯತೆ.#PSIExam#psiexamscam#karnatakaPolice