ಚಿಕ್ಕಬಳ್ಳಾಪುರ ಜಿಲ್ಲಾಧಿ ಕಾರಿಯಾಗಿ ಕರ್ನಾಟಕ ವೈದ್ಯ ಕೀಯ ಪೂರೈಕೆಗಳ ನಿಗಮದ ವ್ಯವಸ್ಥಾಪಕ ನಿರ್ದೇಶಕ ಎನ್.ಎಂ. ನಾಗರಾಜ್, ಕೊಪ್ಪಳ ಜಿಲ್ಲಾಧಿಕಾರಿಯಾಗಿ ಎಂ. ಸುಂದರೇಶಬಾಬು ಅವರನ್ನು ವರ್ಗಾಯಿಸಲಾಗಿದೆ. ಗದಗ ಜಿಲ್ಲಾಧಿಕಾರಿಯಾಗಿದ್ದ ಎಂ. ಸುಂದರೇಶ ಬಾಬು ಅವರನ್ನು ಜುಲೈ 11ರ ಆದೇಶ ದಲ್ಲಿ ಬೆಂಗ ಳೂರು ಸ್ಮಾರ್ಟ್ ಸಿಟಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿತ್ತು.