ಈ ಕುರಿತಂತೆ ಪತಿಯ ವಿವಾಹ ವಿಚ್ಛೇದನಕ್ಕೆ ಡಿಕ್ರಿಯ ಮುದ್ರೆಯೊತ್ತಿದ್ದಬೆಂಗಳೂರಿನ ನಾಲ್ಕನೇ ಹೆಚ್ಚುವರಿ ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರ ಆದೇಶವನ್ನು ನ್ಯಾಯಮೂರ್ತಿ ಅಲೋಕ್ ಅರಾಧೆ ಹಾಗೂ ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ವಿಭಾಗೀಯ ನ್ಯಾಯಪೀಠ ತಳ್ಳಿ ಹಾಕಿದೆ. ಹಿಂದೂ ವಿವಾಹ ಕಾಯ್ದೆ–1955ರ ಕಲಂ 13 (1)(ಐಎ) ಮತ್ತು (ಐಬಿ) ಅನ್ವಯ ಕೋರಲಾಗಿದ್ದವಿವಾಹ ವಿಚ್ಛೇದನದ ಡಿಕ್ರಿ ರದ್ದುಗೊಳಿಸಿದೆ.