‘ಮಕ್ಕಳಿಗೆ ಶಿಕ್ಷಣ ಅತ್ಯವಶ್ಯಕ ಎಂಬುದೇನೊ ಸರಿ. ಆದರೆ, ಭಾರತೀಯ ಸಮಾಜ ಜನಸಂಖ್ಯೆಯಿಂದ ತುಂಬಿ ತುಳುಕಾಡುತ್ತಿದ್ದು, ಕಲಿಕೆಯ ವ್ಯಾಪಕ ಆಯ್ಕೆಗೆ ಅವಕಾಶವೇ ಇಲ್ಲದಂತಾಗಿದೆ’ ಎಂದು ಹೇಳಿರುವ ನ್ಯಾಯಪೀಠ, ‘ಅರ್ಜಿದಾರ ವಿದ್ಯಾರ್ಥಿಗೆ ಬೆಂಗಳೂರು ವ್ಯಾಪ್ತಿಯಲ್ಲಿನ ನೇತಾಜಿ ಸುಭಾಷ್ಚಂದ್ರ ಬೋಸ್ ವಸತಿ ಶಾಲೆ ಅಥವಾ ನವೋದಯ ವಿದ್ಯಾಲಯದಲ್ಲಿ 2021–2022ರ ಶೈಕ್ಷಣಿಕ ಸಾಲಿನಲ್ಲಿ 8ನೇ ತರಗತಿಗೆ ಪ್ರವೇಶ ನೀಡಿ’ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗೆ
ನಿರ್ದೇಶಿಸಿದೆ.