ಬೆದರಿಕೆ ಕರೆಗಳು ಬಂದಿರುವುದಾಗಿ ಉಡುಪಿ ಶಾಸಕ ರಘುಪತಿ ಭಟ್ ಹೇಳಿದ್ದಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ‘ಬೆದರಿಕೆ ಕರೆಗಳು ನನಗೂ ಬಹಳ ಬಂದಿದ್ದವು. ಈ ಫೀಲ್ಡಿಗೆ ಇಳಿಯುವ ಸಂದರ್ಭದಲ್ಲಿ ಇದೆಲ್ಲವನ್ನು ಎದುರಿಸಲು ಸಿದ್ಧರಿರಬೇಕು. ಪೊಲೀಸ್ಇಲಾಖೆ, ಸಮಾಜ ನಮ್ಮೊಂದಿಗೆ ಇದೆ. ಆ ಧೈರ್ಯದಲ್ಲೇ ಸಾಗುತ್ತಿದ್ದೇವೆ’ ಎಂದರು.