‘ಕರ್ನಾಟಕ– ಮಹಾರಾಷ್ಟ್ರ ಗಡಿ ವಿವಾದ ತಾರಕಕ್ಕೇರಿದ ಕಾರಣ, ಈ ಬಾರಿ ಬೃಹತ್ ಮಟ್ಟದಲ್ಲಿ ಮಹಾ ಮೇಳಾವ್ ಆಯೋಜನೆಗೆ ಎಂಇಎಸ್ ಸಿದ್ಧತೆ ನಡೆಸಿತ್ತು. ಆದರೆ, ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ಮಧ್ಯಸ್ಥಿಕೆಯಿಂದಾಗಿ ಎಂಇಎಸ್, ಶಿವಸೇನೆ ಹಾಗೂ ಮಹಾರಾಷ್ಟ್ರದ ಬಿಜೆಪಿ ಮುಖಂಡರು ಸಂದಿಗ್ಧಕ್ಕೆ ಸಿಲುಕಿದ್ದೇವೆ’ ಎಂದೂ ಎಂಇಎಸ್ ಮುಖಂಡರು ಹೇಳಿದ್ದಾರೆ.