‘ವಿಭಜನೆಯಿಂದಾಗಿ ರಾಷ್ಟ್ರವು ಅನುಭವಿಸಿದ ನೋವು ಮತ್ತು ಸಂಕಟವನ್ನು ಸ್ಮರಿಸಲು ಆಗಸ್ಟ್ 14 ಅನ್ನು ವಿಭಜನೆಯ ಭಯಾನಕ ನೆನಪಿನ ದಿನವನ್ನಾಗಿ ಘೋಷಿಸಿದ ಪ್ರಧಾನಿ ನರೇಂದ್ರ ಮೋದಿಯವರ ಕ್ರಮವನ್ನು ಸ್ವಾಗತಿಸುತ್ತೇನೆ. ವಿಭಜನೆಯು ದೇಶದ ಅತಿ ದೊಡ್ಡ ದುರಂತವಾಗಿದ್ದು, ಇದರಿಂದಾಗಿ ನಮ್ಮ ಅನೇಕ ಸಹೋದರ ಸಹೋದರಿಯರು ಸ್ಥಳಾಂತರಗೊಂಡು, ಅನೇಕರು ಮೃತಪಟ್ಟಿದ್ದರು’ ಎಂದು ಸುಧಾಕರ್ ಟ್ವೀಟ್ ಮಾಡಿದ್ದಾರೆ.