ಇನ್ನು ಪರಿಷತ್ ಚುನಾವಣೆಗಾಗಿ ಬಿಜೆಪಿ ಕದ ತಟ್ಟಿ ನಿರಾಸೆಗೊಳಗಾಗಿದ್ದ ಸಂದೇಶ್ ನಾಗರಾಜ್ ಅವರು ಕಡೆ ಕ್ಷಣದಲ್ಲಿ ಜೆಡಿಎಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಪಕ್ಷದ ವರಿಷ್ಠರು ಸಂದೇಶ್ ನಾಗರಾಜ್ ಅವರನ್ನು ಕಡೆಗಣಿಸಿದ್ದಾರೆ ಎನ್ನಲಾಗಿದೆ. ರಾಜ್ಯದಲ್ಲಿ 25 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದರೂ ಜೆಡಿಎಸ್ ಏಳರಲ್ಲಿ ಮಾತ್ರ ಸ್ಪರ್ಧಿಸುತ್ತಿದೆ.