ಜಿ.ವಿ.ಶಾರದ ಅವರಿಗೆ ವಾರ್ಷಿಕ ಗೌರವ ಪ್ರಶಸ್ತಿ ನೀಡಲಾಯಿತು. ನಾಗೇಂದ್ರ ಶಾ, ಕೆ.ಪಿ.ಪ್ರಕಾಶ್, ಡಾ.ಎಂ.ಬೈರೇಗೌಡ, ಮಂಜುಳಾ ಮಂಜುನಾಥ್, ಮಾಲೂರು ಸಿದ್ದಪ್ಪ, ಕೆ.ಜಂಬುನಾಥ, ಸಿದ್ದಲಿಂಗಪ್ಪ, ಭಾಸ್ಕರ್ ಮಣಿಪಾಲ, ಪ್ರೊ.ಎಂ.ಎಸ್.ವೇಣುಗೋಪಾಲ್, ಬಿ.ನಾಗರಾಜಗೌಡ, ಪಿ.ಶಾಡ್ರಾಕ್, ವಿಜಯ್ ಕುಮಾರ್ ಕೊಡಿಯಾಲ್ ಬೈಲು, ಪರಮೇಶ್ವರ ಲೆಂಡೆ, ಗುರುನಾಥಪ್ಪ ಉಂಗುರಶೆಟ್ಟಿ ಕೋಟೆ, ರಮೇಶ್ ಹಂಚಿನಮನಿ, ಬಸವರಾಜ ಹೆಸರೂರು, ಮಧುಕುಮಾರ ಉ.ಹರಿಜನ, ಬಿ.ಎನ್.ಶಶಿಕಲಾ, ಬಿ.ಎಲ್.ರವಿಕುಮಾರ್, ಸಿ.ಎಸ್.ಪಾಟೀಲ ಕುಲಕರ್ಣಿ, ಝಕೀರ್ ನದಾಫ್, ಶಾಂತಮ್ಮ ಬಿ.ಮಲಕಲ್ಲ, ಸಂಗಮೇಶ ದೇವೇಂದ್ರ ಬದಾಮಿ, ಶಶಿಪ್ರಭಾ ಆರಾಧ್ಯ, ಗಣಪತಿ ಬಿ.ಹೆಗಡೆ ವಾರ್ಷಿಕ ಪ್ರಶಸ್ತಿ ಸ್ವೀಕರಿಸಿದರು.