‘ಬಸವರಾಜ ಬೊಮ್ಮಾಯಿ ಎಂಬ ಹೆಸರಿನ ನಾನು ಕಾನೂನಿನ ಮೂಲಕ ಸ್ಥಾಪಿತ ಭಾರತ ಸಂವಿಧಾನದ ವಿಷಯದಲ್ಲಿ ನಿಜವಾದ ಶ್ರದ್ಧೆ ಮತ್ತು ನಿಷ್ಠೆ ಹೊಂದಿರುತ್ತೇನೆಂದು, ಭಾರತದ ಸಾರ್ವಭೌಮತ್ವ ಮತ್ತು ಅಖಂಡತೆಯನ್ನು ಎತ್ತಿಹಿಡಿಯುತ್ತೇನೆಂದು, ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ನನ್ನ ಕರ್ತವ್ಯಗಳನ್ನು ಶ್ರದ್ಧಾಪೂರ್ವಕವಾಗಿ ಮತ್ತು ಅಂತಃಕರಣಪೂರ್ವಕವಾಗಿ ನೆರವೇರಿಸುತ್ತೇನೆಂದು, ಭಯ ಅಥವಾ ಪಕ್ಷಪಾತವಿಲ್ಲದೆ, ರಾಗ–ದ್ವೇಷವಿಲ್ಲದೆ ಎಲ್ಲರಿಗೂ ನ್ಯಾಯ ಒದಗಿಸಿಕೊಡುತ್ತೇನೆಂದು ದೇವರ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ’ ಎಂದು ಪ್ರಮಾಣವಚನ ಸ್ವೀಕರಿಸಿದ ಬೊಮ್ಮಾಯಿ