ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂದಿನ ಚುನಾವಣೆಯಲ್ಲಿ ಅಧಿಕಾರಕ್ಕೆ ಬರೋದು ಕಾಂಗ್ರೆಸ್: ಸಿದ್ದರಾಮಯ್ಯ

Last Updated 13 ಜನವರಿ 2021, 9:42 IST
ಅಕ್ಷರ ಗಾತ್ರ

ಮೈಸೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಅಧಿಕಾರಕ್ಕೆ ಬರೋದು ಕಾಂಗ್ರೆಸ್ ಎಂದು ಸಿದ್ದರಾಮಯ್ಯ ಇಲ್ಲಿ ಪ್ರತಿಪಾದಿಸಿದರು.

ಗ್ರಾಮ ಜನಾಧಿಕಾರ ಸನ್ಮಾನ‌ ಸಮಾವೇಶದಲ್ಲಿ ಮಾತನಾಡಿದ ಅವರು, ತಿಪ್ಪರಲಾಗ ಹಾಕಿದರೂ ಯಡಿಯೂರಪ್ಪ ಪಕ್ಷ ಮತ್ತೆ ಅಧಿಕಾರಕ್ಕೆ ಬರಲ್ಲ ಎಂದರು.

ಶಾಸಕರನ್ನು ಖರೀದಿಸಿ ಮುಖ್ಯಮಂತ್ರಿ ಆದವರು ಯಡಿಯೂರಪ್ಪ. ಜನರ ಆಶೀರ್ವಾದದಿಂದ ಆಗಿಲ್ಲ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT