ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್ ‘ಪೇ ಸಿಎಂ’ ಅಭಿಯಾನ: ನನ್ನ ಹೆಸರು ಕೆಡಿಸಲು ಷಡ್ಯಂತ್ರ ಎಂದ ಬೊಮ್ಮಾಯಿ

Last Updated 21 ಸೆಪ್ಟೆಂಬರ್ 2022, 11:28 IST
ಅಕ್ಷರ ಗಾತ್ರ

ಬೆಂಗಳೂರು: ‘ಪೇ ಸಿಎಂ’ ಅಭಿಯಾನ ನಡೆಸುವ ಮೂಲಕರಾಜ್ಯ ಮತ್ತು ನನ್ನ ಹೆಸರು ಕೆಡಿಸಲು ಕಾಂಗ್ರೆಸ್‌ ಷಡ್ಯಂತ್ರ ನಡೆಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಇದು ವ್ಯವಸ್ಥಿತವಾಗಿ ಕರ್ನಾಟಕ ರಾಜ್ಯ ಮತ್ತು ನನ್ನ ಹೆಸರು ಕೆಡಿಸಲುಷಡ್ಯಂತ್ರ ನಡೆಸಲಾಗಿದೆ. ಸಂಬಂಧಪಟ್ಟ ಅಧಿಕಾರಿಗಳಿಗೆ ಪ್ರಕರಣ ದಾಖಲು ಮಾಡಲು ಸೂಚಿಸಿದ್ದೇನೆ’ ಎಂದರು.

ಆಧಾರರಹಿತವಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಅಭಿಯಾನ ಮಾಡುವುದು ಎಲ್ಲರಿಗೂ ಬರುತ್ತದೆ. ಇದು ಸುಳ್ಳು ಎಂದು ಜನರಿಗೆತಿಳಿಯುತ್ತದೆ. ಇದಕ್ಕೆ ಯಾವ ಬೆಲೆಯೂ ಇಲ್ಲ. ಆದರೆ, ರಾಜ್ಯದ ಹೆಸರು ಕೆಡಿಸುವ ಪ್ರಯತ್ನಕ್ಕೆ ಕಡಿವಾಣ ಹಾಕುವ ಪ್ರಯತ್ನ ನಮ್ಮದು ಎಂದು ಹೇಳಿದರು.

ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT