ಸಾಹಿತಿಗಳಾದ ದೇವನೂರು ಮಹಾದೇವ, ಬರಗೂರು ರಾಮಚಂದ್ರಪ್ಪ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಕೀಲ ಕಪಿಲ್ ಸಿಬಲ್, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಸಾಹಿತಿ ಎಸ್.ಜಿ. ಸಿದ್ದರಾಮಯ್ಯ, ಸಿನಿಮಾ ನಿರ್ದೇಶಕಿ ಲೀನಾ ಮಣಿಮೇಕಲೈ ಹಾಗೂ ಸಂಸದೆ ಮಹುವಾ ಮೊಹಿತ್ರಾ ಅವರ ಫೋಟೊಗಳನ್ನು ‘ಸಂತಸ ಶ್ರದ್ಧಾಂಜಲಿ' ಶೀರ್ಷಿಕೆಯಡಿ ಪತ್ರದಲ್ಲಿ ಮುದ್ರಿಸಲಾಗಿದೆ.