ಈ ಎರಡೂ ಸಂಘಟನೆಗಳ ಪದಾಧಿಕಾರಿಗಳು, ಕಾರ್ಯಕರ್ತರು ಸಮಾಜದಲ್ಲಿ ಅಶಾಂತಿ ಸೃಷ್ಟಿಸಿದ, ಕೋಮು ಸಾಮರಸ್ಯ ಹಾಳುಗಡೆವಲು ಪ್ರಯತ್ನಿಸಿದ ಆರೋಪದ ಮೇಲೆ ಬೆಂಗಳೂರು ಗ್ರಾಮಾಂತರ, ಮೈಸೂರು, ಶಿವಮೊಗ್ಗ, ತುಮಕೂರು, ಕೋಲಾರ, ರಾಯಚೂರು, ಗದಗ, ಮಂಗಳೂರು, ಬೆಳಗಾವಿ, ವಿಜಯಪುರ, ಬಾಗಲಕೋಟೆ, ಮಂಡ್ಯ, ರಾಮನಗರ, ಉಡುಪಿ, ಚಾಮರಾಜನಗರ, ಕಲಬುರಗಿ, ಹುಬ್ಬಳ್ಳಿ, ಧಾರವಾಡ ಸೇರಿದಂತೆ ವಿವಿಧೆಡೆ ಕಾರ್ಯಾಚರಣೆ ನಡೆಸಲಾಗಿದೆ.