<p><strong>ಬೆಂಗಳೂರು: </strong>‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಬ್ಬರದೊಂದಿಗೆ ಘೋಷಿಸಿದ ರೈತ ವಿದ್ಯಾನಿಧಿ ಯೋಜನೆ ಅಡಿಯಲ್ಲಿ ವಿದ್ಯಾರ್ಥಿ ವೇತನಕ್ಕೆ ಪ್ರತ್ಯೇಕ ಅರ್ಜಿ ಹಾಕುವ ವ್ಯವಸ್ಥೆಯೇ ಇಲ್ಲ’ ಎಂದು ಕಾಂಗ್ರೆಸ್ ಕಿಡಿಕಾರಿದೆ.</p>.<p>ಈ ವಿಚಾರವಾಗಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಸಿಎಂ ಅಬ್ಬರದೊಂದಿಗೆ ಘೋಷಿಸಿದ ರೈತ ವಿದ್ಯಾನಿಧಿ ಯೋಜನೆಯಡಿ ವಿದ್ಯಾರ್ಥಿ ವೇತನಕ್ಕೆ ಪ್ರತ್ಯೇಕ ಅರ್ಜಿ ಹಾಕುವ ವ್ಯವಸ್ಥೆಯೇ ಇಲ್ಲ. ಸಾಮಾನ್ಯ ವರ್ಗದ ಅರ್ಜಿಗಳನ್ನು ಮಾತ್ರ ಪರಿಗಣಿಸಲಾಗುತ್ತಿದೆ. ಹೀಗಾಗಿ ಇದುವರೆಗೂ ಕೇವಲ 16 ಸಾವಿರ ವಿದ್ಯಾರ್ಥಿಗಳಿಗೆ ಮಾತ್ರ ದೊರಕಿದೆ. ಬೊಮ್ಮಾಯಿಯವರೇ, ಇಂತಹ ಖಾಲಿ ಡಬ್ಬ ಅಲ್ಲಾಡಿಸಿ ಹೆಚ್ಚು ಸದ್ದು ಮಾಡಿದಿರಲ್ಲವೇ? ಎಂದು ಪ್ರಶ್ನಿಸಿದೆ.</p>.<p>ರಾಜ್ಯದ ರೈತ ಕುಟುಂಬಗಳಿಗೆ ಆರ್ಥಿಕ ಬಲ ತುಂಬುವ ಉದ್ದೇಶದಿಂದ ಬಸವರಾಜ ಬೊಮ್ಮಾಯಿ ಅವರು 'ಮುಖ್ಯಮಂತ್ರಿಗಳ ರೈತ ವಿದ್ಯಾ ನಿಧಿ' ಯೋಜನೆಯನ್ನು ಜಾರಿಗೆ ತಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಬ್ಬರದೊಂದಿಗೆ ಘೋಷಿಸಿದ ರೈತ ವಿದ್ಯಾನಿಧಿ ಯೋಜನೆ ಅಡಿಯಲ್ಲಿ ವಿದ್ಯಾರ್ಥಿ ವೇತನಕ್ಕೆ ಪ್ರತ್ಯೇಕ ಅರ್ಜಿ ಹಾಕುವ ವ್ಯವಸ್ಥೆಯೇ ಇಲ್ಲ’ ಎಂದು ಕಾಂಗ್ರೆಸ್ ಕಿಡಿಕಾರಿದೆ.</p>.<p>ಈ ವಿಚಾರವಾಗಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಸಿಎಂ ಅಬ್ಬರದೊಂದಿಗೆ ಘೋಷಿಸಿದ ರೈತ ವಿದ್ಯಾನಿಧಿ ಯೋಜನೆಯಡಿ ವಿದ್ಯಾರ್ಥಿ ವೇತನಕ್ಕೆ ಪ್ರತ್ಯೇಕ ಅರ್ಜಿ ಹಾಕುವ ವ್ಯವಸ್ಥೆಯೇ ಇಲ್ಲ. ಸಾಮಾನ್ಯ ವರ್ಗದ ಅರ್ಜಿಗಳನ್ನು ಮಾತ್ರ ಪರಿಗಣಿಸಲಾಗುತ್ತಿದೆ. ಹೀಗಾಗಿ ಇದುವರೆಗೂ ಕೇವಲ 16 ಸಾವಿರ ವಿದ್ಯಾರ್ಥಿಗಳಿಗೆ ಮಾತ್ರ ದೊರಕಿದೆ. ಬೊಮ್ಮಾಯಿಯವರೇ, ಇಂತಹ ಖಾಲಿ ಡಬ್ಬ ಅಲ್ಲಾಡಿಸಿ ಹೆಚ್ಚು ಸದ್ದು ಮಾಡಿದಿರಲ್ಲವೇ? ಎಂದು ಪ್ರಶ್ನಿಸಿದೆ.</p>.<p>ರಾಜ್ಯದ ರೈತ ಕುಟುಂಬಗಳಿಗೆ ಆರ್ಥಿಕ ಬಲ ತುಂಬುವ ಉದ್ದೇಶದಿಂದ ಬಸವರಾಜ ಬೊಮ್ಮಾಯಿ ಅವರು 'ಮುಖ್ಯಮಂತ್ರಿಗಳ ರೈತ ವಿದ್ಯಾ ನಿಧಿ' ಯೋಜನೆಯನ್ನು ಜಾರಿಗೆ ತಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>