ಗಲಭೆಯ ವಿಡಿಯೋಗಳಲ್ಲಿ ಸ್ಪಷ್ಟವಾಗಿದ್ದು ಗಲಭೆಕೋರರ ವಿರುದ್ದ ನಿರ್ದಾಕ್ಷಿಣ್ಯವಾಗಿ ಪೋಲಿಸ್ ಕಮೀಶನರ್ ಕೈಗೊಂಡ ಕ್ರಮವನ್ನು ರಾಜ್ಯದ ಜನರು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ. ಪೋಲಿಸರನ್ನು ಏಜೆಂಟರನ್ನಾಗಿ ನಡೆಸಿಕೊಳ್ಳುವುದು ಅವರ ಸಂಸ್ಕೃತಿ, ಪೋಲಿಸರು ನಿಷ್ಪಕ್ಷಪಾತವಾಗಿ ತನಿಖೆಯನ್ನು ಮಾಡುತ್ತಿದ್ದಾರೆ. ಇದರಲ್ಲಿಯಾರದೆ ಪ್ರಭಾವ ನಡೆಯುವುದಿಲ್ಲ