ಬೆಂಗಳೂರಿನ ಹೃದಯಬಾಗದಲ್ಲಿ, ಒಬ್ಬ ಜನಪ್ರತಿನಿಧಿಗೆ ರಕ್ಷಣೆ ನೀಡದ್ದು ಸರ್ಕಾರದ ಕಾನೂನು ಸುವ್ಯವಸ್ಥೆಯ ಅಧೋಗತಿಗೆ ಸಾಕ್ಷಿ, ಅಖಂಡ ಶ್ರೀನಿವಾಸಮೂರ್ತಿ ದಲಿತರೆಂಬ ಕಾರಣಕ್ಕೆ @BJP4Karnataka ರಕ್ಷಣೆ ನೀಡಲು ವಿಳಂಬ ಮಾಡಿ ತನ್ನ ದಲಿತ ವಿರೋಧಿ ನೀತಿಯ ತಾಲಿಬಾನ್ ಸಂಸ್ಕೃತಿಯನ್ನು ನಿರೂಪಿಸಿದೆ#ದಲಿತವಿರೋಧಿಬಿಜೆಪಿpic.twitter.com/GzxBwl7wBT