ಸಿಎಂ ಸ್ಥಾನಕ್ಕಾಗಿ ಹಗಲುಕನಸು ಕಾಣುತ್ತಿರುವ @siddaramaiah & @DKShivakumar ಅವರೇ, ದಲಿತ ಸಿಎಂ ವಿಚಾರದಲ್ಲಿ ನಿಮ್ಮ ನಿಲುವೇನು?
— BJP Karnataka (@BJP4Karnataka) September 20, 2021
ಮಲ್ಲಿಕಾರ್ಜುನ ಖರ್ಗೆ & ಪರಮೇಶ್ವರ್ ಅವರ ರಾಜಕೀಯ ಜೀವನವನ್ನು ಮುಗಿಸಿದ ರೀತಿ @INCKarnataka ಪಕ್ಷದ ಅಂತರಾಳದಲ್ಲಿ ಹುಟ್ಟಿದ ದಲಿತ ಸಿಎಂ ವಾದದ ಭ್ರೂಣ ಹತ್ಯೆ ಮಾಡುತ್ತೀರಾ?#DalitVirodhiCongress
ಪಂಜಾಬ್ ನೂತನ ಸಿಎಂ ರೀತಿಯಲ್ಲಿ ಮೈತ್ರಿ ಸರ್ಕಾರದಲ್ಲಿ ಪರಮೇಶ್ವರ್ ಅವರಿಗೆ ಉಪಮುಖ್ಯಮಂತ್ರಿ ಪಟ್ಟಕಟ್ಟಿ, ನೈಟ್ ವಾಚ್ಮೆನ್ ಆಗಿ @INCKarnataka ಬಳಸಿಕೊಂಡಿತ್ತು.
— BJP Karnataka (@BJP4Karnataka) September 20, 2021
ಕೊನೆಗೆ ಸರ್ಕಾರ ಕೆಡವಿ ದಲಿತ ನಾಯಕರಿಗೆ ಸಿಕ್ಕ ಅಧಿಕಾರ ಕಸಿದುಕೊಂಡರು.
ದಲಿತ ಸಿಎಂ ವಾದ ಗಟ್ಟಿಯಾಗಲು ಕಾಂಗ್ರೆಸ್ ಬಿಡುತ್ತದೆಯೇ?#DalitVirodhiCongress
ರಾಜ್ಯದಲ್ಲಿ ದಲಿತ ಸಿಎಂ ವಾದ ಬುಗಿಲೆದ್ದಾಗ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದರು.
— BJP Karnataka (@BJP4Karnataka) September 20, 2021
ನಾನೇ ದಲಿತ ಪರವಾಗಿದ್ದೇನೆ. ಇನ್ಯಾಕೆ ದಲಿತ ಮುಖ್ಯಮಂತ್ರಿ ಎಂದು @siddaramaiah ಪ್ರಶ್ನಿಸಿದ್ದರು.
ದಲಿತ ಮುಖ್ಯಮಂತ್ರಿ ವಾದಕ್ಕೆ @INCKarnataka ಪಕ್ಷದಲ್ಲಿ ದೊಡ್ಡ ಅಡ್ಡಿ ಯಾರೆಂಬುದನ್ನು ಬಿಡಿಸಿ ಹೇಳಬೇಕಾಗಿಲ್ಲ.#DalitVirodhiCongress
ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವರಿಷ್ಠರ ದ್ವಿಮುಖ ನೀತಿಯ ಬಗ್ಗೆ ಏನೆನ್ನಬೇಕು?
— BJP Karnataka (@BJP4Karnataka) September 20, 2021
ಪಂಜಾಬ್ನಲ್ಲಿ ಚರಣಜಿತ್ ಅವರಿಗೆ ಪಟ್ಟಕಟ್ಟಿ ದಲಿತರಿಗೆ ಮುಖ್ಯಮಂತ್ರಿ ಸ್ಥಾನ ನೀಡಿದ್ದೇವೆ ಎಂದು ಬೀಗುತ್ತಿದ್ದಾರೆ.
ಆದರೆ, ರಾಜ್ಯದಲ್ಲಿ ದಲಿತ ಸಿಎಂ ವಾದ ಹಾಗೂ ದಲಿತ ನಾಯಕರನ್ನು ಮೂಲೆಗುಂಪು ಮಾಡಿ ಮೌನಕ್ಕೆ ಶರಣಾಗಿದ್ದಾರೆ.#DalitVirodhiCongress
ನನಗೆ ತಳ ಸಮುದಾಯದ ನೋವು ಗೊತ್ತು, ನಾನೇ ದಲಿತ ಎಂದು ದಲಿತ ಸಿಎಂ ವಾದದ ವಿರುದ್ಧ @siddaramaiah ಅವರು ದಾಳ ಉರುಳಿಸಿದ್ದರು.
— BJP Karnataka (@BJP4Karnataka) September 20, 2021
ತಮ್ಮ ಮಿತ್ರಮಂಡಳಿಯ ಸಾಹಿತಿಗಳಿಂದಲೂ ದಲಿತ ಸಿಎಂ ಅಗತ್ಯವಿಲ್ಲ ಎಂದು ಹೇಳಿಕೆ ಕೊಡಿಸಿದ್ದರು.
ದಲಿತರನ್ನು ರಾಜಕೀಯವಾಗಿ ಬಳಸಿಕೊಂಡ @INCIndia ಪಕ್ಷ ಈಗ ಹೊಸ ಪ್ರಹಸನ ಆರಂಭಿಸಿದೆ.#DalitVirodhiCongress
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.